ಮೇಕೆದಾಟು ಯೋಜನೆ ಮುಂದುವರಿಸಬೇಡಿ: ಕರ್ನಾಟಕದ ಸಿಎಂ ಬಿಎಸ್‌ವೈ ಗೆ ತಮಿಳುನಾಡು ಸಿಎಂ ಸ್ಟಾಲಿನ್‌ ಪತ್ರ

ಚೆನ್ನೈ: ಎರಡು ರಾಜ್ಯಗಳ ನಡುವಿನ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಯೋಜನೆ ಮುಂದುವರಿಸಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭಾನುವಾರ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಈ ಯೋಜನೆಯನ್ನು ವಿರೋಧಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಳಿದ ಒಂದು ದಿನದ ನಂತರ ಸ್ಟಾಲಿನ್ ಅವರ ಉತ್ತರ ಬಂದಿದೆ. ಶನಿವಾರ, ಕರ್ನಾಟಕ ಮುಖ್ಯಮಂತ್ರಿ ಮೇಕೆದಾಟು ಸಮತೋಲನ ಜಲಾಶಯ-ಕಮ್-ಕುಡಿಯುವ … Continued