ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಉಳಿಸಿಕೊಳ್ಳಿ: ಡಿಸಿಎಂ

ಬೆಂಗಳೂರು: ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಅಲ್ಲಿಂದ ಹೊರ ಕಳುಹಿಸುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಕುರಿತು ಗುರುವಾರ ಮಾತನಾಡಿರುವ ಅವರು, “ಹಾಸ್ಟೆಲ್‌ಗಳಲ್ಲಿ ಇದ್ದುಕೊಂಡು ಎಂಜಿನಿಯರಿಂಗ್, ಡಿಪ್ಲೊಮಾ, ಪಾಲಿಟೆಕ್ನಿಕ್, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹೊರಗೆ … Continued