ಆತುರ ಮಾಡ್ಬೇಡ ಹೇಳ್ದಷ್ಟು ಕೇಳು ಎಂದು ವಿಧಾನಸೌಧದಲ್ಲಿ ಮುಖಾಮುಖಿ ವೇಳೆ ಇಬ್ರಾಹಿಂಗೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ಕಾಂಗ್ರೆಸ್​ಗೆ ರಾಜೀನಾಮೆ ಕೊಟ್ಟು ಜೆಡಿಎಸ್​ನತ್ತ ಮುಖಮಾಡಿರುವ ಸಿ.ಎಂ.ಇಬ್ರಾಹಿಂ ಅವರನ್ನು ಸೋಮವಾರ ವಿಧಾನಸೌಧದ ಕ್ಯಾಂಟೀನ್​ ಬಳಿ ಮಾತನಾಡಿಸಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದಾರೆ. ಸಿಎಂ ಇಬ್ರಾಹಿಂರನ್ನು ನೋಡುತ್ತಿದ್ದಂತೆ ನಿಂತು ಮಾತನಾಡಿಸಿದ ಸಿದ್ದರಾಮಯ್ಯ ಅವರು, “ಮಾರ್ಚ್‌ 31ಕ್ಕೆ ಮನೆಗೆ ಬರ್ತೀನಿ, ಅಲ್ಲಿವರೆಗೆ ಸುಮ್ಮನಿರು, ಆತುರಕ್ಕೆ ಬಿದ್ದು ನಿರ್ಧಾರ … Continued