ವರದಕ್ಷಿಣೆ ಕಾಟಕ್ಕೆ ಮಹಿಳೆ ಸತ್ತಿದ್ದಾಳೆಂದು ಆರೋಪಿಸಿ ಪತಿ, ಅತ್ತೆ-ಮಾವನ ಮೇಲೆ ದೂರು ದಾಖಲು ; 2 ವರ್ಷಗಳ ನಂತ್ರ ಆಕೆ ಜೀವಂತ ಪತ್ತೆ..!

ಲಕ್ನೋ: ವರದಕ್ಷಿಣೆ ಸಾವಿನ ಪ್ರಕರಣವೊಂದು ಅಚ್ಚರಿಯ ಟ್ವಿಸ್ಟ್‌ ಪಡೆದುಕೊಂಡ ವಿದ್ಯಮಾನ ಉತ್ತರಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಹಿಳೆಯ ಸಾವಿಗೆ ವರದಕ್ಷಿಣೆಯ ಕಿರುಕುಳ ಕಾರಣ ಎಂದು ಆಕೆಯ ಅತ್ತೆ-ಮಾವನ ಮೇಲೆ ದೂರು ದಾಖಲಾಗಿ ವಿಚಾರಣೆ ನಡೆಯುತ್ತಿರುವಾಗ ಸತ್ತಿದ್ದಾಳೆಂದು ಭಾವಿಸಲಾಗಿದ್ದ ಉತ್ತರ ಪ್ರದೇಶದ ಮಹಿಳೆ ಮಧ್ಯಪ್ರದೇಶದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಈ … Continued

ವರದಕ್ಷಿಣೆಯಾಗಿ ಬಿಎಂಡಬ್ಲ್ಯು ಕಾರ್‌, ಚಿನ್ನ, ಭೂಮಿಯ ಬೇಡಿಕೆ : ಮದುವೆ ರದ್ದು, ವೈದ್ಯೆ ಆತ್ಮಹತ್ಯೆ

ತಿರುವನಂತಪುರಂ :  ವರದಕ್ಷಿಣೆ ಬೇಡಿಕೆಯಿಂದ 26 ವರ್ಷದ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬುಧವಾರ ಆದೇಶಿಸಿದ್ದಾರೆ. ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದಲ್ಲಿ ಪಿಜಿ ವಿದ್ಯಾರ್ಥಿನಿಯಾಗಿದ್ದ ಶಹಾನಾ ಮಂಗಳವಾರ ಬೆಳಗ್ಗೆ ಬಾಡಿಗೆ ಅಪಾರ್ಟ್ಮೆಂಟ್ … Continued