ವರದಕ್ಷಿಣೆಯಾಗಿ ಬಿಎಂಡಬ್ಲ್ಯು ಕಾರ್‌, ಚಿನ್ನ, ಭೂಮಿಯ ಬೇಡಿಕೆ : ಮದುವೆ ರದ್ದು, ವೈದ್ಯೆ ಆತ್ಮಹತ್ಯೆ

ತಿರುವನಂತಪುರಂ :  ವರದಕ್ಷಿಣೆ ಬೇಡಿಕೆಯಿಂದ 26 ವರ್ಷದ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬುಧವಾರ ಆದೇಶಿಸಿದ್ದಾರೆ. ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದಲ್ಲಿ ಪಿಜಿ ವಿದ್ಯಾರ್ಥಿನಿಯಾಗಿದ್ದ ಶಹಾನಾ ಮಂಗಳವಾರ ಬೆಳಗ್ಗೆ ಬಾಡಿಗೆ ಅಪಾರ್ಟ್ಮೆಂಟ್ … Continued

ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಮಹಿಳಾ ಐಪಿಎಸ್‌ ಅಧಿಕಾರಿ ದೂರು

ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿ ಮತ್ತು ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ಎಸ್ ಅಧಿಕಾರಿ ನಿತಿನ್ ಸುಭಾಷ್  ಸೇರಿದಂತೆ ಏಳು ಜನರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು … Continued