ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನ

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ ನಟ, ಬಿಗ್‌ ಬಾಸ್‌ ಖ್ಯಾತಿಯ ಪ್ರಥಮ್‌ ಅವರ ಮುಖಕ್ಕೆ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದೊಡ್ಡಬಳ್ಳಾಪುರ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದರ್ಶನ್‌ ಫ್ಯಾನ್ಸ್‌ ಎನ್ನಲಾಗಿದ್ದ ಕೆಲವರ ವಿರುದ್ಧ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ … Continued

ಡಾ.ಅಂಬೇಡ್ಕರ್ 1940 ರಲ್ಲಿ ಆರ್‌ ಎಸ್‌ ಎಸ್ ʼಶಾಖೆʼಗೆ ಭೇಟಿ ನೀಡಿದ್ದರು ; ಸಂಘದ ಸಂವಹನ ವಿಭಾಗ

ನಾಗ್ಪುರ : ಭಾರತೀಯ ಸಂವಿಧಾನದ ಮುಖ್ಯ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 85 ವರ್ಷಗಳ ಹಿಂದೆ ಮಹಾರಾಷ್ಟ್ರದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶಾಖೆಗೆ 85 ವರ್ಷಗಳ ಹಿಂದೆ ಭೇಟಿ ನೀಡಿದ್ದರು ಎಂದು ಸಂಘದ ಸಂವಹನ ವಿಭಾಗ ಗುರುವಾರ ಹೇಳಿದೆ. ಕೆಲವು ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೂ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ವನ್ನು ತಾನು ಆತ್ಮೀಯ ಭಾವನೆಯಿಂದ ನೋಡಿದ್ದೇನೆ … Continued

ಮಹಾಮಾನವತಾವಾದಿ-ನ್ಯಾಯ ಶಾಸ್ತ್ರಜ್ಞ-ಸಂಪಾದಕ-ಆರ್ಥಿಕ ತಜ್ಞ-ಸಮಾಜ ಸುಧಾರಕ-ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‌

(೧೪-೦೪-೨೦೨೩ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ೧೩೨ನೇ ಜನ್ಮ ದಿನ, ಈ ನಿಮಿತ್ತ ಲೇಖನ) ಜಾತಿಯತೆ, ಅಸ್ಪೃಶ್ಯತೆ, ಅವಮಾನ ಮತ್ತು ಹಸವಿನಿಂದ ಕಂಗಾಲಾಗಿದ್ದ ಶೋಷಿತ ವರ್ಗದ ಜನರ ಒಡಲಾಳದಲ್ಲಿ ಹುದುಗಿದ್ದ ಸ್ವಾಭಿಮಾನ ಹೊರತರಲು ಹಗಲು-ರಾತ್ರಿ ದುಡಿದು ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತಂದವರು ಸಂವಿಧಾನ ಶಿಲ್ಪಿ ಡಾ. ಭೀಮರಾವ್‌ ರಾಮರಾವ್‌ ಅಂಬೇಡ್ಕರ ಅವರು. ಮಹಾರಾಷ್ಟ್ರದ … Continued