ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ ನಾಮಪತ್ರ ಸಲ್ಲಿಕೆ ; ಆಸ್ತಿ ವಿವರ ಘೋಷಣೆ : ಪತ್ನಿಯೇ ಶ್ರೀಮಂತೆ…

ಬೆಂಗಳೂರು: ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ಅವರು ರಾಮನಗರದಲ್ಲಿ ನಾಮಪತ್ರ ಸಲ್ಲಿಸಿದರು. ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಪತಿಯೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು,. ಅವರ ಜೊತೆ ಪತ್ನಿ ಎಚ್.ಡಿ. ಅನುಸೂಯ ಹಾಗೂ ಬೆಂಬಲಿಗರು ಇದ್ದರು. ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಅನುಸೂಯ ಅವರು, ವೈದ್ಯಕೀಯ … Continued