ಕೆನರಾ ಕ್ರೆಡಿಟ್ ಸೌಹಾರ್ದ ಸಂಘಕ್ಕೆ ೧.೨೯ ಲಕ್ಷ ರೂ. ಲಾಭ

ಕುಮಟಾ: ಕೆನರಾ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ವಾರ್ಷಿಕ ಸಭೆಯು ಬಗ್ಗೋಣದ ಲಯನ್ಸ್ ಭವನದಲ್ಲಿ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಜಿ.ಜಿ.ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಘವು ೨೦೨೦-೨೧ ರಲ್ಲಿ ೧೨೯೭೦೧ ರೂ.ಗಳಷ್ಟು ಲಾಭ ಮಾಡಿದೆ. ಲಾಕ್ ಡೌನ್ ಇತ್ಯಾದಿ ಸಮಸ್ಯೆಯ ಮಧ್ಯೆಯೂ ಸಂಘವು ಲಾಭಗಳಿಸಿದ್ದು ಸಂತಸದ ವಿಷಯವಾಗಿದೆ. ಜನರು ಆರ್ಥಿಕ ಅಭಿವೃದ್ಧಿ ಹೊಂದಬೇಕಾದರೆ ಹಣಕಾಸು … Continued

ನಿಸರ್ಗ ರಮಣೀಯ ಸ್ಥಳದಲ್ಲಿ ಸಂಸ್ಕೃತಿಯೊಂದಿಗೆ ಶಿಕ್ಷಣ ಧ್ಯೇಯದ ಕೆನರಾ ಎಕ್ಸಲೆನ್ಸ್‌ ಪಿಯು ಕಾಲೇಜ್‌ ಪ್ರವೇಶ ಆರಂಭ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಿಸರ್ಗ ರಮಣೀಯ ಗೋರೆ ಗುಡ್ಡದ ಮೇಲೆ ಸ್ಥಾಪಿತವಾಗಿರುವ ಶಿಕ್ಷಣ ಸಂಸ್ಥೆ ಕೆನರಾ ಎಕ್ಸಲೆನ್ಸ್‌ ಪದವಿ ಪೂರ್ವ ಕಾಲೇಜು ವಿಭಿನ್ನ ದೃಷ್ಠಿಕೊನ, ಸಂಹವನ ಶಿಕ್ಷಣ, ಉತ್ಕೃಷ್ಟ ಅಧ್ಯಯನ, ಗುಣಮಟ್ಟದ ಪಾಠ ಧ್ಯೇಯದೊಂದಿಗೆ ಈ ವರ್ಷದಿಂದಲೇ ಆರಂಭವಾಗಿದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೆಕ ಆಧುನಿಕ ಹಾಸ್ಟೇಲ್ ಸೌಲಭ್ಯದೊಂದಿಗೆ ಜಿಲ್ಲೆಯಲ್ಲಿಯೇ ಈ … Continued