ತಲೆಗೆ ಕಲ್ಲೇಟು ಬಿದ್ದ ಘಟನೆ ಬಗ್ಗೆ ಮೊದಲ ಬಾರಿಗೆ ಮಾತನಾಡಿದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ

ತುಮಕೂರು : ನಿನ್ನೆ ಪ್ರಚಾರದ ವೇಳೆ ಕಲ್ಲೇಟು ಬಿದ್ದು ತಲೆಗೆ ಗಾಯಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು, ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಡಾ.ಜಿ.ಪರಮೇಶ್ವರ ಅವರು, ನಿನ್ನೆ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ವೇಳೆ ನನ್ನನ್ನ ಮೇಲಕ್ಕೆ ಎತ್ತಬೇಡಿ … Continued