ರೇವಣ್ಣ, ಪ್ರಜ್ವಲ್ ಎಸ್ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ
ಕಲಬುರಗಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued