ಶಿವಮೊಗ್ಗ | ಖ್ಯಾತ ಸ್ತ್ರೀರೋಗ ತಜ್ಞೆ-ಪುತ್ರ ಆತ್ಮಹತ್ಯೆ
ಶಿವಮೊಗ್ಗ : ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ ಹೊಮ್ಮರಡಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಗರದ ಅಶ್ವತ್ಥ ಬಡಾವಣೆಯ ಅವರ ಮನೆಯಲ್ಲಿ ಘಟನೆ ನಡೆದಿದ್ದು, ತಾಯಿ ಮತ್ತು ಮಗ ಇಬ್ಬರೂ ಪ್ರತ್ಯೇಕ ಕೋಣೆಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಡಾ. ಜಯಶ್ರೀ … Continued