ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯ ಹುದ್ದೆ ತೊರೆದ ಸಂಸದ ಶ್ರೀನಿವಾಸ್ ಪ್ರಸಾದ ಅಳಿಯ…!

ಚಾಮರಾಜನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಸದ ಶ್ರೀನಿವಾಸ ಪ್ರಸಾದ ಅವರ ಅಳಿಯ ತಮ್ಮ ಸರ್ಕಾರಿ ವೈದ್ಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಂಸದ ವಿ.ಶ್ರೀನಿವಾಸಪ್ರಸಾದ ಅವರ ಅಳಿಯ ಡಾ.ಎನ್‌ಎಸ್ ಮೋಹನ ಬೆಂಗಳೂರು ಸಂಜಯ ಗಾಂಧಿ ಆಸ್ಪತ್ರೆಯ ಖ್ಯಾತ ಬೆನ್ನುಹುರಿ ತಜ್ಞ ಹಾಗು ಪ್ರಾಧ್ಯಾಪಕರಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ … Continued