ಪೊಲೀಸರು ಹಣೆಗೆ ಕುಂಕುಮ, ತಿಲಕ ಇಡಬಾರದೆಂದು ಹೇಳಿಲ್ಲ: ಗೃಹ ಸಚಿವ ಡಾ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು : ಪೊಲೀಸರು ಕುಂಕುಮ, ತಿಲಕ ಇಡಬಾರದು ಎಂದು ನಾನು ಯಾವ ಸಭೆಯಲ್ಲೂ ಸೂಚನೆ ಕೊಟ್ಟಿಲ್ಲ. ಆದರೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸುಳ್ಳು ವದಂತಿ ಹರಡುವುದು ಸರಿಯಲ್ಲ, ಕುಂಕುಮ ಬೊಟ್ಟು, ವಿಭೂತಿ, ತಿಲಕ ಏನು ಬೇಕಾದರೂ ಇಟ್ಟುಕೊಳ್ಳಬಹುದು. … Continued

ಶೀಘ್ರವೇ 15000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ: ಗೃಹ ಸಚಿವ ಡಾ. ಜಿ.ಪರಮೇಶ್ವರ

ಬೆಂಗಳೂರು : ಶೀಘ್ರವೇ 15000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15,000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ ಎಂದರು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಇದರಿಂದ … Continued