ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸರ್ಕಾರ ರಚಿಸಿದ ಸಮಿತಿಯಲ್ಲಿ ಗುಣವಂತೆಯ ಡಾ.ಪರಮೇಶ್ವರ ಪಂಡಿತ

ಹೊನ್ನಾವರ: ಉನ್ನತ ಶಿಕ್ಷಣದಲ್ಲಿ ಪ್ರಮುಖ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ- 2020 ಜಾರಿಗೆ ಸರ್ಕಾರ ರಚಿಸಿರುವ ವಿಜ್ಞಾನ ಮತ್ತು ಗಣಿತ ಶಾಸ್ತ್ರ ತಜ್ಞರ ಸಮಿತಿಗೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಗುಣವಂತೆ ಮೂಲದ, ಡಾ. ಪರಮೇಶ್ವರ ವಿ. ಪಂಡಿತ್‌ ಆಯ್ಕೆಯಾಗಿದ್ದಾರೆ. ಬೆಂಗಳೂರು ನಿವಾಸಿಯಾದ, ಬೆಂಗಳೂರು ವಿಶ್ವವಿದ್ಯಾಲಯದ ಸಂಖ್ಯಾಶಾಸ್ತ್ರದ ಪ್ರಾಧ್ಯಾಪಕರಾಗಿದ್ದಾರೆ.ಸದ್ಯ ಇವರು … Continued