ವೀಳ್ಯದೆಲೆ ಸುಣ್ಣದ ಟ್ಯೂಬ್‌ ನಿಷೇಧಿಸಿ ಇಲ್ಲವೇ ಸುರಕ್ಷಿತ ಪ್ಯಾಕ್‌ ಮಾಡಿ ಮಾರಾಟ ಮಾಡಲು ಕ್ರಮ ಕೈಗೊಳ್ಳಿ: ಡಾ.ಶ್ರೀನಿವಾಸ ಜೋಶಿ ಒತ್ತಾಯ

ಹುಬ್ಬಳ್ಳಿ: ವೀಳ್ಯದೆಲೆಗೆ ಬಳಸುವ ಸುಣ್ಣ ಆಕಸ್ಮಿಕವಾಗಿ ಮಕ್ಕಳ ಕಣ್ಣಿಗೆ ತಗುಲಿದರೆ, ಅವರು ಶಾಶ್ವತವಾಗಿ ಅಂಧತ್ವಕ್ಕೆ ಒಳಗಾಗಬಹುದು. ಉತ್ತರ ಕರ್ನಾಟಕ ಭಾಗದಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ, ಹೀಗಾಗಿ ಸುಣ್ಣವನ್ನು ಸುರಕ್ಷಿತವಾಗಿ ಪ್ಯಾಕ್‌ ಮಾಡಿ ಮಾರಾಟ ಮಾಡುವಂತೆ ಮಾಡಬೇಕು ಅಥವಾ ಸರ್ಕಾರ ಈ ತರಹದ ಮಾರಾಟಕ್ಕೆ ನಿಷೇಧ ಹೇರಲು ಸರ್ಕಾರ ಮುಂದಾಗಬೇಕು ಎಂದು ಡಾ. ಎಂ.ಎಂ. ಜೋಶಿ … Continued