‘ಸಂಗಮ ಸಿರಿ’ ಪ್ರಶಸ್ತಿಗೆ ಡಾ. ಎಸ್ .ಕೆ. ಮಂಜುನಾಥ ಆಯ್ಕೆ

ಹುಬ್ಬಳ್ಳಿ : ನಾಡಿನ ಹಿರಿಯ ಸಾಹಿತಿ ಡಾ ಸಂಗಮೇಶ ಹಂಡಿಗಿ ಅವರ ನೆನಪಿನಲ್ಲಿರುವ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ ‘‘ಸಂಗಮ ಸಿರಿ’’ ರಾಜ್ಯ ಪ್ರಶಸ್ತಿಯು ಈ ಬಾರಿ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ನೀಡಲಾಗುತ್ತಿದ್ದು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶಿವರ ಗ್ರಾಮದ ಡಾ .ಎಸ್ .ಕೆ. ಮಂಜುನಾಥ ಅವರು ಆಯ್ಕೆಯಾಗಿದ್ದಾರೆ. ‘ಗಾಳಿಯ ಎದೆ ಸೀಳಿ … Continued