ಸಿಎಂ ಬಿಎಸ್‌ವೈಯಾರ ಚಮಚವೂ ಅಲ್ಲ ಎಂಬುದಕ್ಕಾಗಿ ಅವರಿಗೆ ಕಷ್ಟ: ಅದಕ್ಕೇ ಆಗದವರಿಂದ ಪಿತೂರಿ: ಸುಬ್ರಮಣಿಯನ್‌ ಸ್ವಾಮಿ

ನವದೆಹಲಿ: ಈಗ ದೇಶಾದ್ಯಂತೆ ಕರ್ನಾಟಕ ರಾಜಕೀಯದ್ದೇ ಮಾತು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಸಲ್ಲಿಸುವ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ನಾಯಕತ್ವ ಬದಲಾವಣೆ ವಿಚಾರದಲ್ಲಿ ಈಗ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕೂಡ ಪ್ರವೇಶಿಸಿದ್ದಾರೆ. ರಾಜ್ಯದ ಲಿಂಗಾಯತ ಸಮುದಾಯದ ನಾಯಕರು, ಮಠಾಧೀಶರು ಮುಖ್ಯಮಂತ್ರಿ ಬೆಂಬಲಿಸಿ ಹೇಳಿಕೆ ನೀಡಿದ ಬೆನ್ನಲ್ಲೇ ಡಾ. ಸುಬ್ರಮಣಿಯನ್ ಸ್ವಾಮಿಕರ್ನಾಟಕದ ನಾಯಕತ್ವ ಬದಲಾವಣೆ ವಿಚಾರವಾಗಿ … Continued