ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ವರದಿ ಪ್ರಕಟಿಸದಂತೆ ನ್ಯಾಯಾಲಯ ನಿರ್ಬಂಧ

ಬೆಂಗಳೂರು : ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಈಚೆಗೆ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಅಲ್ಲದೇ, 61 ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ. ಶೀನಪ್ಪ, ಇತರರು ಸಲ್ಲಿಸಿದ್ದ ಅಸಲು ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 11ನೇ ಹೆಚ್ಚುವರಿ … Continued

ಹುಬ್ಬಳ್ಳಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಡಾ.ವೀರೇಂದ್ರ ಹೆಗ್ಗಡೆಗೆ ಜೈನ ಸಮಾಜದಿಂದ ಸನ್ಮಾನ

ಹುಬ್ಬಳ್ಳಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಧಾರವಾಡದ ಸತ್ತೂರಿನಲ್ಲಿ ಜೈನ ಸಮಾಜದ ವತಿಯಿಂದ ಶಾಲು ಹೊದೆಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಜೈನ್ ರಾಜಸ್ಥಾನ ವಿದ್ಯಾ ಪ್ರಚಾರಕ ಮಂಡಲದ ಅಧ್ಯಕ್ಷ ಭವರಲಾಲ್ ಸಿ. ಜೈನ್, ಶ್ರೀ ಜೈನ್ ರಾಜಸ್ಥಾನ ವಿದ್ಯಾ ಪ್ರಚಾರಕ ಮಂಡಲದ ಕಾರ್ಯದರ್ಶಿ ಹಾಗೂ ಲೆಕ್ಕಪರಿಶೋಧಕ ಭರತ್ … Continued

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮ ನಿರ್ದೇಶನ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ. ಖ್ಯಾತ ಓಟಗಾರ್ತಿ ಪಿ. ಟಿ. ಉಷಾ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ವಿ ವಿಜಯೇಂದ್ರ ಪ್ರಸಾದ್ ಅವರನ್ನು ಬುಧವಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ನಾಲ್ಕು ನಾಮನಿರ್ದೇಶಿತರು ನಾಲ್ಕು ವಿಭಿನ್ನ ರಾಜ್ಯಗಳಿಂದ ಬಂದವರು. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭಾ ನಾಮನಿರ್ದೇಶಿತರಿಗೆ ಟ್ವಿಟರ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಶ್ರೀ … Continued

ಡಾ.ಅಜಿತ ಪ್ರಸಾದಗೆ ಬಂಗಾರದ ಪದಕ ನೀಡಿ ಸನ್ಮಾನಿಸಿದ ಡಾ.ವೀರೇಂದ್ರ ಹೆಗ್ಗಡೆ

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ದಶಮಾನೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಲೇಜಿನ ಯಶಸ್ಸಿಗೆ ಕಾರಣೀಕರ್ತರಾದ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದರವರಿಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಂಗಾರದ ಪದಕವನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರವರು ಉಪಸ್ಥಿತರಿದ್ದರು.

ಜೆಎಸ್‌ಎಸ್‌ ಅಂಗಸ್ಥೆಗಳ 28 ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಡಾ.ವೀರೇಂದ್ರ ಹೆಗ್ಗಡೆ ಸನ್ಮಾನ

ಧಾರವಾಡ: ಜೆ.ಎಸ್.ಎಸ್ ಶಿಸ್ತು ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಸಂಸ್ಥೆ, ಇಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ, ಉತ್ತಮ ವ್ಯಕ್ತಿತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡಲಾಗುತ್ತದೆ ಆದ್ದರಿಂದ ಇಲ್ಲಿ ಪ್ರತಿ ವಿದ್ಯಾರ್ಥಿಯ ಭವಿಷ್ಯ ಉಜ್ವಲಾವಾಗುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಜೆ.ಎಸ್.ಎಸ್ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಜೆ.ಎಸ್.ಎಸ್ ಎಂಬಿಎ ಸಭಾಭವನದಲ್ಲಿ ಜೆ.ಎಸ್.ಎಸ್ … Continued