ಪ್ರಾಧ್ಯಾಪಕರ ಕಾರ್ಯಕ್ಕೆ ಹೊಸ ಭಾಷ್ಯ ಬರೆದ ಡಾ.ವೀರೇಶಸ್ವಾಮಿ ಕಟ್ಟೀಮಠ
ಸೇವೆಗೆ ಹೊಸ ಭಾಷ್ಯ ಬರೆದ ಪ್ರಾಧ್ಯಾಪಕರಾದ ಡಾ.ವೀರೇಶಸ್ವಾಮಿ ಶಶಿಧರಸ್ವಾಮಿ ಕಟ್ಟೀಮಠ ಜೂನ್ ೩೦ರಂದು ಸೇವಾ ನಿವೃತ್ತಿಯಾಗಿದ್ದಾರೆ. ಕೆಎಲ್ಇ ಸಂಸ್ಥೆಯ ಶ್ರೀ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಿಂದ ಸೇವಾ ನಿವೃತ್ತಿಯಾದರು. ವಿದ್ಯಾಕಾಶಿ ಧಾರವಾಡದಲ್ಲಿ ಜನಿಸಿದ ಅವರು ೧೯೯೧ ರಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಹುಬ್ಬಳ್ಳಿಯ ಆರ್. ಎನ್. ಶೆಟ್ಟಿ ಗ್ರೂಪ್ ಆಪ್ ಕಂಪನಿಯಲ್ಲಿ ಸೇವೆ ಆರಂಭಿಸುವ ಮೂಲಕ … Continued