ಕಾಡಾನೆ ದಾಳಿಯಿಂದ ಗಂಭೀರ ಗಾಯ : ಜೀರೋ ಟ್ರಾಫಿಕ್ ಮೂಲಕ ಆನೆ ವೈದ್ಯ ಡಾ.ವಿನಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಶಿಫ್ಟ್

ಶಿವಮೊಗ್ಗ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಡಾ.ವಿನಯ್​ ಅವರನ್ನು ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಮೂರು ದಿನಗಳ ಹಿಂದೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕಾಡಾನೆ ಸೆರೆ ಆಪರೇಷನ್ ವೇಳೆ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಪಶು ವೈದ್ಯ ಡಾ. ವಿನಯ ಅವರ ಮೇಲೆ ಕಾಡಾನೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ … Continued