ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಪೂರ್ವಜರ ಗ್ರಾಮಕ್ಕೆ ಇದೇ ಮೊದಲ ಬಾರಿಗೆ ವಿದ್ಯುತ್ ನೀಡುವ ಕೆಲಸ ಆರಂಭ..!

ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಪೂರ್ವಜರ ಗ್ರಾಮವಾದ ಮಯೂರ್‌ಭಂಜ್ ಜಿಲ್ಲೆಯ ಉಪರಬೇಡದ ಒಂದು ಭಾಗದಲ್ಲಿ ಒಡಿಶಾ ಸರ್ಕಾರ ಭಾನುವಾರ ವಿದ್ಯುದ್ದೀಕರಣ ಕಾರ್ಯ ಪ್ರಾರಂಭಿಸಿದೆ. ಹಳ್ಳಿಯಲ್ಲಿ ಜನರು ವಿದ್ಯುತ್ ಇಲ್ಲದೆ ವಾಸಿಸುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ಬಂದ ನಂತರ ಇದು ಆರಂಭವಾಗಿದೆ. ಆದರೆ, ಮುರ್ಮು ಈಗ ಆ ಗ್ರಾಮದಲ್ಲಿ ವಾಸಿಸುತ್ತಿಲ್ಲ. ಆಕೆ ತನ್ನ … Continued