ಹುಲಿ ಉಗುರು ಪ್ರಕರಣ: ವಿಚಾರಣೆಗೆ ಹಾಜರಾಗದ ಅರಣ್ಯಾಧಿಕಾರಿ ಬಂಧನ

ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್​ ಧರಿಸಿದ ಆರೋಪದ ಮೇಲೆ ಬಿಗ್​ಬಾಸ್​ ಸ್ಪರ್ಧಿ ವರ್ತೂರು ಸಂತೋಷ​ ಬಂಧನ ಬೆನ್ನಲ್ಲೇ ರಾಜ್ಯದಲ್ಲಿ ಹುಲಿ ಉಗುರು ಪೆಂಟೆಂಟ್‌ ಪ್ರಕರಣಗಳು ಈಗ ಹೊರಬರುತ್ತಿವೆ. ಕಳಸದ ಡಿ.ಆರ್.ಎಫ್.ಒ. ದರ್ಶನ್ ಎಂಬವರನ್ನು ಎನ್​.ಆರ್​. ಪುರದಲ್ಲಿ ಅರಣ್ಯಾಧಿಕಾರಿಗಳು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ. ಹುಲಿ ಉಗುರು ಧರಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ದರ್ಶನ್​ ಅವರಿಗೆ ವಿಚಾರಣೆಗೆ … Continued