ಶಿರಸಿ: ಬಸ್‌ನಲ್ಲಿ ಬಿಟ್ಟುಹೋಗಿದ್ದ 8 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಇದ್ದ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮರೆದ ಚಾಲಕ, ನಿರ್ವಾಹಕ

ಶಿರಸಿ: ಸಾರಿಗೆ ಸಂಸ್ಥೆ ಬಸ್‌ನಲ್ಲಿ ಬಿಟ್ಟು ಹೋಗಿದ್ದ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಮರಳಿ ಪ್ರಯಾಣಿಕರಿಗೆ ನೀಡಿ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಹಾನಗಲ್ ಶಿರಸಿ ಮಾರ್ಗವಾಗಿ ಸಂಚರಿಸುವ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ಇಸಳೂರಿನಿಂದ ಕವಿತಾ ಹಾಗೂ ಅವರ ಪುತ್ರ ಬಸ್ ಹತ್ತಿ ಶಿರಸಿಗೆ ಬಂದಿದ್ದರು. ಆದರೆ, ಅವರು ಬಸ್ ಇಳಿಯುವ ಗಡಿಬಿಡಿಯಲ್ಲಿ … Continued