ವೀಡಿಯೊ..| ಶಿವಮೊಗ್ಗ: ಕಾರು ನಿಲ್ಲಿಸುವಂತೆ ಸೂಚಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಎಳೆದೊಯ್ದ ಕಾರು ಚಾಲಕ…!
ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಸಹ್ಯಾದ್ರಿ ಕಾಲೇಜು ಬಳಿ ಅಧಿಕಾರಿಗಳು ನಿತ್ಯ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆ ಮಾರ್ಗದಲ್ಲಿ ಹೋಗುತ್ತಿದ್ದ … Continued