ಅಸಮರ್ಪಕ ಮುಂಗಾರು ಮಳೆ: ಬರ ಘೋಷಣೆ ಕಠಿಣ ನಿಯಮ ಸಡಿಲಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಹಾಗೂ ಅಸಮಪರ್ಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಘೋಷಣೆಯ ಮಾನದಂಡ ಪರಿಷ್ಕರಣೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಅವರಿಗೆ ಪತ್ರ ಬರೆದ ಸಿದ್ದರಾಮಯ್ಯ, ಬರಗಾಲ ಘೋಷಣೆಗೆ ಕೇಂದ್ರದ ಈಗಿನ ಬರ ಘೋಷಣೆ … Continued