ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ…!

ನಾಲ್ಕು ದಶಕಗಳ ನಂತರ ಕಾಣಿಸಿಕೊಂಡ ಭೀಕರ ಬರಗಾಲದ ನಂತರ ತೀವ್ರ ಹಸಿವಿನಿಂದ ಬಳಲುತ್ತಿರುವ ಸಮುದಾಯಗಳಿಗೆ ಆಹಾರವನ್ನು ನೀಡಲು ಜಿಂಬಾಬ್ವೆ ತನ್ನ ದೇಶದ 200 ಆನೆಗಳನ್ನು ಸಾಯಿಸಲು ಯೋಜಿಸಿದೆ ಎಂದು ವನ್ಯಜೀವಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಎಲ್ ನಿನೊ-ಪ್ರೇರಿತ ಭೀಕರ ಬರಗಾಲವು ಆಫ್ರಿಕಾದ ದಕ್ಷಿಣದ ದೇಶಗಳ ಬೆಳೆಗಳನ್ನು ಸಂಪೂರ್ಣವಾಗಿ ಹಾನಿಗೊಳಿಸಿದೆ ಮತ್ತು ಈ ಪ್ರದೇಶದಾದ್ಯಂತ ಆಹಾರದ ಕೊರತೆಯನ್ನು … Continued

ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅಲ್ಲದೆ, ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರವನ್ನು ಕೂಡ ಬಿಡುಗಡೆ ಮಾಡಿದೆ. ಕಳೆದ ವರ್ಷ ನೈರುತ್ಯ ಮಾನ್ಸೂನ್‌ ವಿಫಲವಾಗಿ ರಾಜ್ಯದಲ್ಲಿ ಭೀಕರ … Continued

ಬರ ಪರಿಹಾರಕ್ಕೆ ಕರ್ನಾಟಕದ ಅರ್ಜಿ : ಕೇಂದ್ರ-ರಾಜ್ಯಗಳ ನಡುವೆ ವ್ಯಾಜ್ಯ ಬೇಡ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರ ಆಕ್ಷೇಪಿಸಿರುವ ಅರ್ಜಿಯ ವಿಚಾರಣೆಯ ವೇಳೆ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ವ್ಯಾಜ್ಯ ಬೇಡ ಎಂದು ಸೋಮವಾರ ಕಿವಿಮಾತು ಹೇಳಿದ್ದು, ಕರ್ನಾಟಕದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಕರ್ನಾಟಕದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು … Continued

ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೀವ್ರ ಬರಗಾಲದಿಂದ ತತ್ತರಿಸಿರುವ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪದೇಪದೇ ಮನವಿ ಮಾಡಿದರೂ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರೂ ಕೂಡ ಕೇಂದ್ರ … Continued

ಸಾಲಮನ್ನಾದ ಆಸೆಗೆ ಬರಗಾಲ ಬರಲೆಂದು ರೈತರು ಬಯಸ್ತಾರೆ ; ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಚಿವ ಶಿವಾನಂದ ಪಾಟೀಲ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. … Continued

ಬರಪೀಡಿತ ಜಿಂಬಾಬ್ವೆ ರಾಷ್ಟ್ರೀಯ ಉದ್ಯಾನವನದಲ್ಲಿ ಕನಿಷ್ಠ 100 ಆನೆಗಳು ಸಾವು

ತೀವ್ರ ಬರಗಾಲದಿಂದಾಗಿ ಜಿಂಬಾಬ್ವೆಯ ಅತಿ ದೊಡ್ಡ ರಾಷ್ಟ್ರೀಯ ಉದ್ಯಾನವನದಲ್ಲಿ ಇತ್ತೀಚಿನ ವಾರಗಳಲ್ಲಿ ಕನಿಷ್ಠ 100 ಆನೆಗಳು ಸಾವಿಗೀಡಾಗಿವೆ. ಇದು ಹವಾಮಾನ ಬದಲಾವಣೆ ಮತ್ತು ಎಲ್ ನಿನೋ ಹವಾಮಾನ ವಿದ್ಯಮಾನದ ಪರಿಣಾಮ ಎಂದು ವನ್ಯಜೀವಿ ಅಧಿಕಾರಿಗಳು ಮತ್ತು ಸಂರಕ್ಷಣಾ ಗುಂಪುಗಳು ಹೇಳಿವೆ. ಹ್ವಾಂಗೆ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ದಕ್ಷಿಣ ಆಫ್ರಿಕಾದ ರಾಷ್ಟ್ರದ ಕೆಲವು ಭಾಗಗಳಲ್ಲಿ ಮಳೆಯ ಕೊರತೆ … Continued

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯಕ್ಕೆ ಬರ ಪರಿಹಾರ ಹಣ ತುರ್ತು ಬಿಡುಗಡೆಗೆ ಮನವಿ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಡಿಸೆಂಬರ್‌ 19) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಪರಿಹಾರದ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬರ ಪರಿಸ್ಥಿತಿಯ ಕುರಿತು … Continued

ಚೀನಾದಿಂದ ನೌಕಾ ಯುದ್ಧ, ಹವಾಮಾನದಲ್ಲಿ ಭಾರೀ ಏರುಪೇರು, ಬ್ರಿಟನ್‌ ರಾಜನಿಂದ ಅಧಿಕಾರ ತ್ಯಾಗ… 2024ಕ್ಕೆ ನಾಸ್ಟ್ರಾಡಾಮಸ್ ಭಯಾನಕ ಭವಿಷ್ಯವಾಣಿ

ಫ್ರೆಂಚ್ ಜ್ಯೋತಿಷಿ ಮೈಕೆಲ್ ಡಿ ನಾಸ್ಟ್ರಾಡಾಮ್ ಅಕಾ ನಾಸ್ಟ್ರಾಡಾಮಸ್ ಸುಮಾರು 500 ವರ್ಷಗಳ ಹಿಂದೆ ತನ್ನ ಪುಸ್ತಕ ಲೆಸ್ ಪ್ರೊಫೆಟೀಸ್ ಪ್ರಕಟಿಸಿದ್ದಾನೆ. ನಾಸ್ಟ್ರಾಡಾಮಸ್ ಭವಿಷ್ಯವಾಣಿಗಳನ್ನು ಸತ್ಯವೆಂದು ನಂಬುವ ಅನೇಕ ಜನರಿದ್ದಾರೆ. 1566 ರ ಇಸವಿಯ ಮುಂಚೆಯೇ, ನಾಸ್ಟ್ರಾಡಾಮಸ್ 6 ಸಾವಿರಕ್ಕೂ ಹೆಚ್ಚು ಭವಿಷ್ಯವಾಣಿಗಳನ್ನು ನುಡಿದಿದ್ದಾನೆ. ಅಲ್ಲದೆ ಜಗತ್ತು ಯಾವಾಗ ಕೊನೆಗೊಳ್ಳುತ್ತದೆ ಮತ್ತು ಅದರ ಕಾರಣ ಏನಾಗಿರಬಹುದು … Continued

43 ಹೆಚ್ಚುವರಿ ಬರಪೀಡಿತ ತಾಲೂಕು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಈಗ ರಾಜ್ಯ ಸರ್ಕಾರವು 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳನ್ನು ಹೆಚ್ಚುವರಿಯಾಗಿ ಘೋಷಿಸಿದೆ. ರಾಜ್ಯದ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಕೊರತೆಯಿಂದ ಭೀಕರ ಬರದ ಛಾಯೆ ಆವರಿಸಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು … Continued

ರಾಜ್ಯದಲ್ಲಿ ಬರ ಪರಿಸ್ಥಿತಿ : ನಾಳೆಯಿಂದ ಕೇಂದ್ರ ತಂಡದಿಂದ 12 ಜಿಲ್ಲೆಗಳಲ್ಲಿ ಪರಿಶೀಲನೆ

ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬರ ಸಮೀಕ್ಷೆಗಾಗಿ ನಾಳೆ, ಗುರುವಾರ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಿ ಬರದ ಸ್ಥಿತಿಯ ಕುರಿತು ಪರಿಶೀಲನೆ ನಡೆಸಲಿದೆ. ನಾಳೆಯಿಂದ ಅಕ್ಟೋಬರ್ 9ರ ವರೆಗೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, … Continued