ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ ಸರ್ಕಾರ ; ಅವು ಯಾವುವು ? ಪಟ್ಟಿ ಇಲ್ಲಿದೆ
ಬೆಂಗಳೂರು: ಪ್ರಸಕ್ತ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ, ಕಂದಾಯ ಸಚಿವ ಡಾ ಜಿ ಪರಮೇಶ್ವರ ಅವರು ಗುರುವಾರ ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ರಾಜ್ಯವು ಪ್ರಸ್ತುತ ಸಾಲಿನಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, 1976ರ ನಂತರ … Continued