43 ಹೆಚ್ಚುವರಿ ಬರಪೀಡಿತ ತಾಲೂಕು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಈಗ ರಾಜ್ಯ ಸರ್ಕಾರವು 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳನ್ನು ಹೆಚ್ಚುವರಿಯಾಗಿ ಘೋಷಿಸಿದೆ. ರಾಜ್ಯದ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಕೊರತೆಯಿಂದ ಭೀಕರ ಬರದ ಛಾಯೆ ಆವರಿಸಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು … Continued

ರಾಜ್ಯದಲ್ಲಿ ಬರ ಪರಿಸ್ಥಿತಿ : ನಾಳೆಯಿಂದ ಕೇಂದ್ರ ತಂಡದಿಂದ 12 ಜಿಲ್ಲೆಗಳಲ್ಲಿ ಪರಿಶೀಲನೆ

ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬರ ಸಮೀಕ್ಷೆಗಾಗಿ ನಾಳೆ, ಗುರುವಾರ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಿ ಬರದ ಸ್ಥಿತಿಯ ಕುರಿತು ಪರಿಶೀಲನೆ ನಡೆಸಲಿದೆ. ನಾಳೆಯಿಂದ ಅಕ್ಟೋಬರ್ 9ರ ವರೆಗೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, … Continued