“ಅವರಿಗೆ ನನ್ನ ಮೇಲೆ ಕೋಪವಿದೆಯೇ ? ಮಮತಾ ಮೇಲೆ ರಾಷ್ಟ್ರಪತಿ ಮುರ್ಮು ಅಸಮಾಧಾನ
ಕೋಲ್ಕತ್ತಾ : ವಿಧಾನಸಭೆ ಚುನಾವಣೆಗೆ ವಾರಗಳ ಮೊದಲು ಪಶ್ಚಿಮ ಬಂಗಾಳ ಸರ್ಕಾರವನ್ನು ಟೀಕಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉತ್ತರ ಬಂಗಾಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಅಥವಾ ಅವರ ಸಂಪುಟದ ಯಾವುದೇ ಸಚಿವರು ತಮ್ಮನ್ನು ಸ್ವಾಗತಿಸಲು ಹಾಜರಿಲ್ಲದ ಕಾರಣ ಮಮತಾ ಬ್ಯಾನರ್ಜಿ ತಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆಯೇ ಎಂದು ಶನಿವಾರ ಪ್ರಶ್ನಿಸಿದ್ದಾರೆ. ತಾವು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ … Continued