ಮುಖ್ಯ ಮಾಹಿತಿ ಆಯುಕ್ತರಾಗಿ ಹೀರಾಲಾಲ ಸಮರಿಯಾ ಅಧಿಕಾರ ಸ್ವೀಕಾರ : ಈ ಸ್ಥಾನ ವಹಿಸಿಕೊಂಡ ಮೊದಲ ದಲಿತ ವ್ಯಕ್ತಿ

ನವದೆಹಲಿ: ಮಾಹಿತಿ ಅಧಿಕಾರಿ ಹೀರಾಲಾಲ ಸಮರಿಯಾ ಅವರು ಸೋಮವಾರ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಮುಖ್ಯಸ್ಥರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಅವರು ಈ ಸ್ಥಾನವನ್ನು ವಹಿಸಿಕೊಂಡ ಮೊದಲ ದಲಿತ ವ್ಯಕ್ತಿಯಾಗಿದ್ದಾರೆ. ಇಲ್ಲಿನ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೀರಾಲಾಲ್ ಸಮರಿಯಾ ಅವರಿಗೆ ಪ್ರಮಾಣ ವಚನ … Continued

ಒಡಿಶಾ, ತ್ರಿಪುರಕ್ಕೆ ರಾಜ್ಯಪಾಲರ ನೇಮಕ

ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುವರ ದಾಸ್ ಮತ್ತು ತೆಲಂಗಾಣ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಮತ್ತು ತ್ರಿಪುರಾ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಗುರುವಾರ (ಅಕ್ಟೋಬರ್ 18) ತಿಳಿಸಿದೆ. ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ದಾಸ್ ಅವರು 2014 ರಿಂದ 2019 … Continued

ಭಾರತದ ಬುಡಕಟ್ಟು ಸಮುದಾಯದ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ, ನನ್ನ ಆಯ್ಕೆ ಕೋಟಿಗಟ್ಟಲೆ ಮಹಿಳೆಯರ ಕನಸುಗಳು, ಸಾಮರ್ಥ್ಯಗಳ ಪ್ರತಿಬಿಂಬ-ಮುರ್ಮು

ನವದೆಹಲಿ: ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ 21 ಗನ್ ಸೆಲ್ಯೂಟ್ ಸಲ್ಲಿಸಲಾಯಿತು. ದ್ರೌಪದಿ ಮುರ್ಮು ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, … Continued