ಬೆಂಗಳೂರು : ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಸಾವು

ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ಬಳಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಊಟ ಮಾಡಿ ಕೈ ತೊಳೆಯಲು ಕೃಷಿ ಹೊಂಡಕ್ಕೆ ಹೋದ ವೇಳೆ ಅವರು ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮರಿಯಪ್ಪ (70) ಮುನಿಯಮ್ಮ … Continued

ಬೆಂಗಳೂರು: ಆಟವಾಡುತ್ತಿದ್ದ ಮಗು ನೀರಿನ ಸಂಪ್‌ ಗೆ ಬಿದ್ದು ಸಾವು

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ಆಕಸ್ಮಾತ್‌ ಆಗಿ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟ ಘಟನೆ ನಗರದ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಗುವನ್ನು ಬಾಗಲಗುಂಟೆಯ ಬಾಗಲಗುಂಟೆಯ ಸೈಯದ್‌ ಹುಸೇನ್‌ ಪುತ್ರಿ ಸಾಯಿದಾ(5) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮನೆ ಎದುರು ಆಟವಾಡುತ್ತಿದ್ದಾಗ ಬಾಗಿಲು ತೆರೆದಿದ್ದ … Continued

ಕೆ ಆರ್‌ ಎಸ್ ಜಲಾಶಯದ ಹಿನ್ನೀರಿನಲ್ಲಿ ಮೂವರು ನೀರು ಪಾಲು

ಮಂಡ್ಯ: ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಬಳಿ ವೇಣುಗೋಪಾಲ ಸ್ವಾಮಿ ದೇವಾಲಯ ಬಳಿ ನಡೆದಿದೆ. ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಬಳಿ ಇರುವ ವೇಣುಗೋಪಾಲ ಸ್ವಾಮಿ ದೇವಾಲಯಕ್ಕೆ 20 ಜನರ ತಂಡ ಪ್ರವಾಸಕ್ಕೆ ಆಗಮಿಸತ್ತು, ಈ ವೇಳೆ ಈಜಲು ಹೋಗಿದ್ದ ಹರೀಶ (32), ನಂಜುಂಡ ಹಾಗೂ ಜ್ಯೋತಿ … Continued

ಗೋಕರ್ಣ : ಸಮುದ್ರದಲ್ಲಿ ಮುಳುಗುತ್ತಿದ್ದ 8 ಜನರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಜೀವ ರಕ್ಷಕ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ ವಿದ್ಯಮಾನ ಉತ್ತರಕನ್ನಡ ಜಿಲ್ಲೆಯ ಗೋಕರ್ಣ(Gokarna)ದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಪ್ರವಾಸಕ್ಕೆ ಬಂದ ವೇಳೆ ಒಂದೇ ಕುಟುಂಬದ ಏಳು ಪ್ರವಾಸಿಗರು ನೀರಿನಲ್ಲಿ ಇಳಿದಿದ್ದು, ಈ ವೇಳೆ ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. … Continued