ಧಾರವಾಡ; ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಧಾರವಾಡ : ಕೆರೆಗೆ ಈಜಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನ ಕೆರೆಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ್ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬ್ ಸುಭಾನಿ ದಾದಾಪೀರ್ ವಡ್ನಾಳ (15) … Continued

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ಬಾಲಕಿ ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಸಾವು

ಮಂತ್ರಾಲಯ : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಬಳಿ ತುಂಗಭದ್ರಾ ನದಿಗೆ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ನೀರಿನ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸ್ಥಳೀಯ ನಿವಾಸಿಯಾದ ಬಾಲಕಿ ಶನಿವಾರ ಸಂಜೆ ಸುಮಾರು 4:30 … Continued

ತಂದೆಯ ಕಣ್ಣೆದುರೇ ನೀರು ಪಾಲಾದ ಇಬ್ಬರು ಪುತ್ರರು

ಹೊಸಪೇಟೆ : ಈಜಲು ತೆರಳಿದ್ದ ಸಹೋದರರಿಬ್ಬರು ತಂದೆಯ ಕಣ್ಣೆದುರೇ ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಇನ್ನೊಬ್ಬ ಮಗನನ್ನು ತಂದೆ ಕಾಪಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಎಂ.ಜಿ.ಮನು (19), ಎಂ.ಜಿ.ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, … Continued

ಜನ್ಮದಿನದಂದು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರು ಪಾಲು

ಗದಗ: ಜನ್ಮದಿನದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮದಲಗಟ್ಟಿ ಬಳಿ ನಡೆದಿದೆ ಎಂದು ವರದಿಯಾಗಿದೆ. ನೀರಪಾಲಾದವರನ್ನು ಗದಗ ಜಿಲ್ಲೆಯ ಶಿರಹಟ್ಟಿಯ ಶರಣಪ್ಪ ಬಡಿಗೇರ (34), ಮಹೇಶ … Continued

ಹೆಜಮಾಡಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂವರು ಹೆಜಮಾಡಿ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲು … Continued

ವೇಣೂರು ; ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ನೀರು ಪಾಲು

ಮಂಗಳೂರು : ಸ್ನಾನಕ್ಕೆ ಹೋದ ಮೂವರು ವಿದ್ಯಾರ್ಥಿಗಳು ನದಿ ಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಬರ್ಕಜೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಮೃತರು ಎಂದು ಗುರುತಿಸಲಾಗಿದೆ. ವೇಣೂರು … Continued

ಬೆಂಗಳೂರು : ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಸಾವು

ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ಬಳಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಊಟ ಮಾಡಿ ಕೈ ತೊಳೆಯಲು ಕೃಷಿ ಹೊಂಡಕ್ಕೆ ಹೋದ ವೇಳೆ ಅವರು ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮರಿಯಪ್ಪ (70) ಮುನಿಯಮ್ಮ … Continued

ಬೆಂಗಳೂರು: ಆಟವಾಡುತ್ತಿದ್ದ ಮಗು ನೀರಿನ ಸಂಪ್‌ ಗೆ ಬಿದ್ದು ಸಾವು

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ಆಕಸ್ಮಾತ್‌ ಆಗಿ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟ ಘಟನೆ ನಗರದ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಗುವನ್ನು ಬಾಗಲಗುಂಟೆಯ ಬಾಗಲಗುಂಟೆಯ ಸೈಯದ್‌ ಹುಸೇನ್‌ ಪುತ್ರಿ ಸಾಯಿದಾ(5) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮನೆ ಎದುರು ಆಟವಾಡುತ್ತಿದ್ದಾಗ ಬಾಗಿಲು ತೆರೆದಿದ್ದ … Continued

ಕೆ ಆರ್‌ ಎಸ್ ಜಲಾಶಯದ ಹಿನ್ನೀರಿನಲ್ಲಿ ಮೂವರು ನೀರು ಪಾಲು

ಮಂಡ್ಯ: ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಬಳಿ ವೇಣುಗೋಪಾಲ ಸ್ವಾಮಿ ದೇವಾಲಯ ಬಳಿ ನಡೆದಿದೆ. ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಬಳಿ ಇರುವ ವೇಣುಗೋಪಾಲ ಸ್ವಾಮಿ ದೇವಾಲಯಕ್ಕೆ 20 ಜನರ ತಂಡ ಪ್ರವಾಸಕ್ಕೆ ಆಗಮಿಸತ್ತು, ಈ ವೇಳೆ ಈಜಲು ಹೋಗಿದ್ದ ಹರೀಶ (32), ನಂಜುಂಡ ಹಾಗೂ ಜ್ಯೋತಿ … Continued

ಗೋಕರ್ಣ : ಸಮುದ್ರದಲ್ಲಿ ಮುಳುಗುತ್ತಿದ್ದ 8 ಜನರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಜೀವ ರಕ್ಷಕ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ ವಿದ್ಯಮಾನ ಉತ್ತರಕನ್ನಡ ಜಿಲ್ಲೆಯ ಗೋಕರ್ಣ(Gokarna)ದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಪ್ರವಾಸಕ್ಕೆ ಬಂದ ವೇಳೆ ಒಂದೇ ಕುಟುಂಬದ ಏಳು ಪ್ರವಾಸಿಗರು ನೀರಿನಲ್ಲಿ ಇಳಿದಿದ್ದು, ಈ ವೇಳೆ ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. … Continued