ಕುಂದಾಪುರ : ಗಂಗೊಳ್ಳಿಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ ; 27 ಮೀನುಗಾರರ ರಕ್ಷಣೆ
ಉಡುಪಿ :ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ಬೋಟಿನಲ್ಲಿದ್ದ 27 ಮಂದಿ ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಭಟ್ಕಳ ಮುಂಡಳ್ಳಿ ಮೂಲದ ನಾಗರಾಜ ಮೊಗೇರ ಅವರಿಗೆ ಸೇರಿದ ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಸಿನ್ ಬೋಟಿನಲ್ಲಿ 27 ಮಂದಿ ಮೀನುಗಾರರು ಬುಧವಾರ ಗಂಗೊಳ್ಳಿಯಿಂದ ಮೀನುಗಾರಿಕೆಗೆ … Continued