ಕುಂದಾಪುರ : ಗೋಪಾಡಿ ಬೀಚಿನಲ್ಲಿ ಸಮುದ್ರ ಪಾಲಾದ ಬೆಂಗಳೂರಿನ ಮೂವರು ಯುವಕರು

ಉಡುಪಿ : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ ನಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ 9 ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, … Continued

ಬೆಳಗಾವಿ : ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮುಳುಗಿ ಇಬ್ಬರು ಸಾವು

ಬೆಳಗಾವಿ: ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ(33) ಅವರು ಗಣಪತಿ ಮೂರ್ತಿಯೊಂದಿಗೆ ನೀರಿಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೊತೆಯಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ … Continued

ಅಂಕೋಲಾ | ಆಯತಪ್ಪಿ ಬಾವಿಗೆ ಬಿದ್ದು ಯುವತಿ ಸಾವು

ಅಂಕೋಲಾ: ತಂದೆ ತೆಂಗಿನಮರ ಹತ್ತಿದ ಸಂದರ್ಭದಲ್ಲಿ ಸಹಾಯ ಮಾಡಲು ಹೋದ ಮಗಳು ತೋಟದ ಬಾವಿಗೆ ಬಿದ್ದು ಮೃತ ಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಚನಗಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಅಚವೆ ಚನಗಾರ ನಿವಾಸಿ ವೀಣಾ  ಗೌಡ(30) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ತೋಟದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ … Continued

ಸವದತ್ತಿ | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದ ಕಾಲುವೆ ಬಳಿ ಇರುವ ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬಸವರಾಜ ನೀಲಪ್ಪ ಕೆಂಗೇರಿ(40), ಅವರ ಪುತ್ರ ಧರೆಪ್ಪ (14) ಎಂದು ಗುರುತಿಸಲಾಗಿದೆ. ಬಸವರಾಜ, ಧರೆಪ್ಪ ಮತ್ತು ಭಾಗಪ್ಪ ಸಣ್ಣಕ್ಕಿ (16) ಹುರಳಿ ಬೆಳೆಗೆ ಔಷಧ … Continued

ಗಂಗೊಳ್ಳಿ : ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

ಉಡುಪಿ : ಸಮುದ್ರದಲ್ಲಿ ತೆರೆಗಳಿಗೆ ಸಿಲುಕಿ ನಾಡದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರದಲ್ಲಿ ಮಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ನಾಪತ್ತೆಯಾದ ಮೀನುಗಾರರನ್ನು ಸುರೇಶ ಖಾರ್ವಿ (45), ರೋಹಿತ್ ಖಾರ್ವಿ (38) ಹಾಗೂ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಮೀನುಗಾರರು ನಾಪತ್ತೆಯಾಗಿರುವ ಘಟನೆ … Continued

ವೀಡಿಯೊ..| ಭಯೋತ್ಪಾದಕರಿಗೆ ಆಹಾರ-ಆಶ್ರಯ ನೀಡಿದ್ದ ಆರೋಪಿ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿದ ನಂತರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 23 ವರ್ಷದ ಇಮ್ತಿಯಾಜ್ ಅಹ್ಮದ್ ಮಗ್ರೆ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ಎಲ್‌ಇಟಿಗಾಗಿ ಕೆಲಸ ಮಾಡುತ್ತಿದ್ದ ಆತನನ್ನು ಬಂಧಿಸಿದ ನಂತರ, … Continued

ಬಾಗಲಕೋಟೆ | ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಬಾಗಲಕೋಟೆ: ಯುಗಾದಿ ಹಬ್ಬದ ದಿನ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರು ನೀರು ಪಾಲಾದ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಬಾಲಕರನ್ನು ಸೋಮಶೇಖರ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ … Continued

ಚನ್ನಗಿರಿ | ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ನೀರು ಪಾಲು

ದಾವಣಗೆರೆ:  ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ ಮೃತರನ್ನು ದೀಪಾ(28), ದಿವ್ಯಾ (26) ಹಾಗೂ ಚಂದನಾ(19) ಎಂದು ಹೇಳಲಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವಘಡ ಸಂಭವಿಸಿದೆ. ಚನ್ನಗಿರಿ … Continued

ಇಸ್ರೇಲಿ ಪ್ರವಾಸಿ, ಹೋಂ ಸ್ಟೇ ಮಾಲೀಕಳ ಮೇಲೆ ಅತ್ಯಾಚಾರ ; ನಾಲೆಗೆ ತಳ್ಳಿದ್ದ ಒಡಿಶಾದ ಪ್ರವಾಸಿಗನ ಮೃತದೇಹ ಪತ್ತೆ

ಕೊಪ್ಪಳ: ಗುರುವಾರ ರಾತ್ರಿ ಕರ್ನಾಟಕದ ಹಂಪಿ ಬಳಿ 27 ವರ್ಷದ ಇಸ್ರೇಲಿ ಪ್ರವಾಸಿ ಮತ್ತು 29 ವರ್ಷದ ಹೋಂಸ್ಟೇ ಮಾಲೀಕರು ಸೇರಿದಂತೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಹಿಳೆಯರೊಂದಿಗೆ ಇದ್ದ ಮೂವರು ಪುರುಷ ಸಹಚರರ ಮೇಲೂ ದಾಳಿಕೋರರು ಹಲ್ಲೆ ನಡೆಸಿ ನಂತರ ಅವರನ್ನು ಕಾಲುವೆಗೆ ಎಸೆದಿದ್ದಾರೆ. ಇಂದು, ಶನಿವಾರ ಬೆಳಗ್ಗೆ ಕಾಲುವೆ ನೀರಿನಲ್ಲಿ ಒಬ್ಬರ … Continued

ಶಿಗ್ಗಾವಿ | ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಹಾವೇರಿ: ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಎಂದು ಗುರುತಿಸಲಾಗಿದೆ. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು … Continued