ಕುಡಿದ ಅಮಲಿನಲ್ಲಿ ಮನೆಗೆ ಬೆಂಕಿ ಹಚ್ಚಿ 7 ಜನರ ದಹನ ಮಾಡಿದ್ದ ಆರೋಪಿ ಶವವಾಗಿ ಪತ್ತೆ..!

ಮಡಿಕೇರಿ: ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಾಲ್ವರು ಮಕ್ಕಳು ಸೇರಿದಂತೆ 7 ಜನರ ಸಾವಿಗೆ ಕಾರಣನಾಗಿದ್ದ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ನಂತರ ನಾಪತ್ತೆಯಾಗಿದ್ದ ಆರೋಪಿ ಬೋಜ(55)ನ ಶವ ಈಗ ಪತ್ತೆಯಾಗಿದೆ. ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದ ಬೋಜ ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟಿದ್ದ, … Continued