ತನಗೆ ಕಚ್ಚಿದ ಹಾವಿನ ತಲೆಯನ್ನೇ ಹಿಡಿದು ಕಚ್ಚಿದ ವ್ಯಕ್ತಿ ; ಅದು ಸತ್ತ ನಂತರ ಅದರ ಮೇಲೆಯೇ ಮಲಗಿದ ; ಆದರೆ…

ಶ್ರೀಕಾಳಹಸ್ತಿ: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ತೊಟ್ಟಂಬೆಡು ಮಂಡಲದ ಚಿಯ್ಯವರಂ ಎಂಬಲ್ಲಿ ವ್ಯಕ್ತಿಯೊಬ್ಬ ತನಗೆ ಕಪ್ಪು ವಿಷಕಾರಿ ಹಾವು ಕಚ್ಚಿದ ನಂತರ ಅದರ ತಲೆಯನ್ನು ಕಚ್ಚಿದ ಘಟನೆ ವಿಚಿತ್ರ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಲ್ಲದೆ, ನಂತರ ಆತ ಸತ್ತ ಹಾವನ್ನು ತೆಗೆದುಕೊಂಡು ಮನಗೆ ಬಂದು ಅದರ ಮೇಲೆಯೇ ಮಲಗಿದ್ದಾನೆ…! ಗುರುವಾರ ರಾತ್ರಿ ನಡೆದ ಈ ಘಟನೆ … Continued

ವೀಡಿಯೊ…| ಮಿತಿಮೀರಿ ಕುಡಿದ ವ್ಯಕ್ತಿಯನ್ನು ಸುತ್ತಿಕೊಂಡ ಹೆಬ್ಬಾವು; ರಕ್ಷಣೆಗೆ ಧಾವಿಸಿದ ಗ್ರಾಮಸ್ಥರು

ಆಂಧ್ರಪ್ರದೇಶದಲ್ಲಿ ದೈತ್ಯ ಹೆಬ್ಬಾವೊಂದು ಕುಡಿದು ವ್ಯಕ್ತಿಯೊಬ್ಬನನ್ನು ಸುತ್ತಿಕೊಂಡ ಘಟನೆಯೊಂದು ನಡೆದಿದ್ದು, ಇದರ ವೀಡಿಯೊ ವೈರಲ್‌ ಆಗಿದೆ. ಮಿತಿಮೀರಿ ಕುಡಿದಿದ್ದ ಟ್ರಕ್ ಚಾಲಕನನ್ನು ಈ ಹಾವು ಸುತ್ತಿಕೊಂಡಿದೆ. ಕರ್ನೂಲ್ ಜಿಲ್ಲೆಯ ಸಿಂಗನಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೆಲುಗು ಸ್ಕ್ರೈಬ್‌ ಪ್ರಕಾರ, ಮಿತಿ ಮೀರಿ ಕುಡಿದಿದ್ದರಿಂದ ಮನೆಗೆ ತೆರಳಲು ಸಾಧ್ಯವಾಗದ ಚಾಲಕ ಹೊರಾಂಗಣದಲ್ಲಿ ಮಲಗಿದ್ದ. … Continued