ಮುಂಗಾರಿನ ಉಲ್ಟಾ ಪಲ್ಟಾ ಆಟ : ರಾಜಸ್ಥಾನದ ಮರುಭೂಮಿ ಹಸಿರಾಗುತ್ತಿದೆ, ಮಳೆ ಬೀಳುವ ಪ್ರದೇಶಗಳು ಒಣಗುತ್ತಿವೆ ಯಾಕೆ ?
ನವದೆಹಲಿ: ದೇಶಾದ್ಯಂತ ನೈಋತ್ಯ ಮುಂಗಾರು ಮಾರುತಗಳು ಮತ್ತೊಮ್ಮೆ ಚುರುಕಾಗಲಿ ಎಂದು ಇಡೀ ಭಾರತ ಕಾತರದಿಂದ ಕಾಯುತ್ತಿರುವ ಬೆನ್ನಲ್ಲೇ, ದೇಶದ ಹವಾಮಾನ ವ್ಯವಸ್ಥೆಯಲ್ಲಿ ತೀರಾ ಆಶ್ಚರ್ಯಕರ ಮತ್ತು ಆತಂಕಕಾರಿ ವಿದ್ಯಮಾನವೊಂದು ಮುಂಚೂಣಿಗೆ ಬಂದಿದೆ. ಭಾರತದ ಅತ್ಯಂತ ಒಣ ಭೂಮಿ ಹಾಗೂ ಥಾರ್ ಮರುಭೂಮಿಯ ನೆಲೆಯಾಗಿರುವ ರಾಜಸ್ಥಾನದಲ್ಲಿ ಈ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಆದರೆ, … Continued