ವೀಡಿಯೊ.. | ಖ್ಯಾತ ನಟ ಅಜಿತ್ 180 ಕಿಮೀ ವೇಗದಲ್ಲಿ ಚಲಾಯಿಸುತ್ತಿದ್ದ ರೇಸ್‌ ಕಾರು ಅಪಘಾತ…ಕೂದಲೆಳೆ ಅಂತರದಲ್ಲಿ ಪಾರು…

ಮುಂಬರುವ 24H ದುಬೈ 2025 ಕಾರ್‌ ಗ್ರ್ಯಾಂಡ್‌ ಪ್ರಿಕ್ಸ್‌ ರೇಸ್‌ನ ಅಭ್ಯಾಸದ ವೇಳೆ ದಕ್ಷಿಣ ಭಾರತದ ಖ್ಯಾತ ನಟ (ಬಹುತೇಕ ತಮಿಳು) ಅಜಿತ ಅವರ ಕಾರು ಅಪಘಾತಕ್ಕೀಡಾಗಿದೆ. ವೀಡಿಯೊದಲ್ಲಿ ವೇಗವಾಗಿ ಬರುತ್ತಿದ್ದ ಅಜಿತ ಅವರ ಕಾರು ನಿಲುಗಡೆಗೆ ಮೊದಲು ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ನಟ ಅಜಿತ ಅವರು ಅಪಾಯದಿಂದ ಪಾರಾಗಿದ್ದಾರೆ. 180 ಕಿಮೀ … Continued

ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 | 8 ಕ್ರಿಕೆಟ್‌ ತಂಡಗಳು ಭಾಗಿ ; ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ ಪಂದ್ಯ, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಂಗಳವಾರ (ಡಿಸೆಂಬರ್ 24) ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತಕ್ಕೆ ಅವಕಾಶ ಕಲ್ಪಿಸಲು ಪಿಸಿಬಿ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಪಾಕಿಸ್ತಾನವು ಪಂದ್ಯಾವಳಿಯನ್ನು ಆಯೋಜಿಸುತ್ತದೆ ಎಂದು ಐಸಿಸಿ (ICC) ಪ್ರಕಟಿಸಿದ ನಂತರ ಪಂದ್ಯಗಳು ನಡೆಯುವ ಸ್ಥಳಗಳು ಸೇರಿದಂತೆ ಎಲ್ಲಾ ತಂಡಗಳ ವೇಳಾಪಟ್ಟಿಯನ್ನು … Continued

₹ 13 ಕೋಟಿ ಮೌಲ್ಯದ ಎರಡು ಐಷಾರಾಮಿ ವಾಚ್‌ ಕಳ್ಳಸಾಗಣೆ ಮಾಡುತ್ತಿದ್ದ ದಂಪತಿ ಸೆರೆ

ಅಹಮದಾಬಾದ್: ದುಬೈನಿಂದ ಶುಕ್ರವಾರ ಸುಮಾರು ₹ 13 ಕೋಟಿ ಮೌಲ್ಯದ ಎರಡು ದುಬಾರಿ ವಾಚ್‌ಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ರಾಜಸ್ಥಾನದ ದಂಪತಿಯನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ದುಬೈನಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಆಗಮಿಸಿದ ಪುರುಷ ಮತ್ತು ಮಹಿಳೆಯಿಂದ … Continued

ಇನ್‌ಸ್ಟಾಗ್ರಾಂನಲ್ಲಿ ಅರಳಿದ ಪ್ರೀತಿ…ಫೋನ್‌ ನಲ್ಲಿ ಮದುವೆ ನಿಶ್ಚಯ…ದಿಬ್ಬಣ ಸಮೇತ ಮದುವೆ ಸ್ಥಳಕ್ಕೆ ಹೋದ ಮದುಮಗ…ವಧು ನಾಪತ್ತೆ….!

ಚಂಡೀಗಡ: ಮೂರು ವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದ ಮನ್‌ಪ್ರೀತ್ ಕೌರ್ ಎಂಬ ಮಹಿಳೆಯನ್ನು ಮದುವೆಯಾಗಲು ಜಲಂಧರ ಮೂಲದ ದೀಪಕಕುಮಾರ(24) ದುಬೈನಿಂದ ಕಳೆದ ತಿಂಗಳು ಭಾರತಕ್ಕೆ ವಾಪಸಾಗಿದ್ದ. ಆದರೆ ಮದುವೆಯ ದಿನ ವಧು ನಾಪತ್ತೆಯಾಗಿದ್ದು, ಆಕೆ ವಿವಾಹಕ್ಕಾಗಿ ಬುಕ್ ಮಾಡಲಾಗಿದೆ ಎಂದು ಹೇಳಿದ ಕಲ್ಯಾಣ ಮಂಟಪಕ್ಕೆ ಮದುಮಗ ದಿಬ್ಬಣದೊಂದಿಗೆ ಬಂದರೆ ಅಲ್ಲಿ ಆ ಹೆಸರಿನ ಕಲ್ಯಾಣ ಮಂಟಪವೇ … Continued

ಶರದ್ ಪವಾರ್ ಮಹಾರಾಷ್ಟ್ರ ಸಿಎಂ ಆಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದರು ; ಪ್ರಕಾಶ ಅಂಬೇಡ್ಕರ್ ಸ್ಫೋಟಕ ಹೇಳಿಕೆ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್) ಮುಖ್ಯಸ್ಥ ಶರದ್ ಪವಾರ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ದಾವೂದ್ ಇಬ್ರಾಹಿಂ ಅವರನ್ನು ದುಬೈನಲ್ಲಿ ಭೇಟಿಯಾಗಿದ್ದರು ಎಂದು ವಂಚಿತ ಬಹುಜನ ಆಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ ಅಂಬೇಡ್ಕರ್ ಶುಕ್ರವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶರದ್ ಪವಾರ್ ಅವರು ಮುಖ್ಯಮಂತ್ರಿಯಾಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂ ಅವರನ್ನು ಭೇಟಿ ಮಾಡಲು … Continued

ವೀಡಿಯೊ…: ಭಾರೀ ಮಳೆ-ಬಿರುಗಾಳಿಯ ನಡುವೆ ಹಸಿರು ಬಣ್ಣಕ್ಕೆ ತಿರುಗಿದ ದುಬೈನ ಆಕಾಶ…!

ಕಳೆದ ಎರಡು ದಿನಗಳಿಂದ ದುಬೈ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಭೂತಪೂರ್ವ ಹವಾಮಾನ ಪರಿಸ್ಥಿತಿ ಎದುರಾಗಿದೆ. ಜಲ ಪ್ರಳಯವು ವ್ಯಾಪಕ ಅವ್ಯವಸ್ಥೆಗೆ ಕಾರಣವಾಗಿದೆ. ಇದು ವಿಮಾನ ಪ್ರಯಾಣದ ಮೇಲೆ ಪರಿಣಾಮ ಬೀರಿತು ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಾದ್ಯಂತ ರಸ್ತೆಗಳು ಮುಳುಗಿದವು. ಇದು ದುಬೈನ ಸಾಮಾನ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ವಿಮಾನ ನಿಲ್ದಾಣದಲ್ಲಿ ನೀರು ತುಂಬಿದ ಪರಿಣಾಮ … Continued

ವೀಡಿಯೊಗಳು..| ದುಬೈನಲ್ಲಿ 1.5 ವರ್ಷಕ್ಕೆ ಬೀಳುವಷ್ಟು ಮಳೆ ಒಂದೇ ದಿನ ಸುರಿಯಿತು…! ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ, ವಿಮಾನಗಳ ಹಾರಾಟ ರದ್ದು

ದುಬೈ : ದುಬೈ ಸೇರಿದಂತೆ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ನ ಹಲವೆಡೆ ದಿಢೀರನೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥವಾಗಿದ್ದು, ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ದುಬೈನಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಮಂಗಳವಾರ ಏಕಾಏಕಿ ಮಳೆಯಾಗಿದ್ದು ಒಂದೂವರೆ ವರ್ಷದಲ್ಲಿ ಸುರಿಯಬೇಕಿದ್ದ ಮಳೆ ಒಂದೇ ದಿನದಲ್ಲಿ ಸುರಿದಿದೆ. ಚಂಡಮಾರುತದ ಪರಿಣಾಮ ಈ ಮಳೆಯಾಗಿದೆ ಎಂದು … Continued

ದುಬೈನಲ್ಲಿ ಮಹದೇವ ಬೆಟ್ಟಿಂಗ್ ಆಪ್ ಮಾಲೀಕನ ಬಂಧನ : ಭಾರತಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಆರಂಭ

ನವದೆಹಲಿ : ಮಹಾದೇವ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಆರೋಪಿಗಳಲ್ಲಿ ಒಬ್ಬ ಮತ್ತು ಮಹಾದೇವ ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ ಮಾಲೀಕ ರವಿ ಉಪ್ಪಲ್ ಅವರನ್ನು ಸ್ಥಳೀಯ ಅಧಿಕಾರಿಗಳು ದುಬೈನಲ್ಲಿ ಬಂಧಿಸಿದ್ದಾರೆ. ಇಂಟರ್‌ಪೋಲ್ ಮೂಲಕ ಜಾರಿ ನಿರ್ದೇಶನಾಲಯ ನೀಡಿದ ರೆಡ್ ಕಾರ್ನರ್ ನೋಟಿಸ್ ಆಧರಿಸಿ ಆತನನ್ನು , ಯುನೈಟೆಡ್ ಅರಬ್ ಎಮಿರೇಟ್ಸ್‌ ಅಧಿಕಾರಿಗಳು ದುಬೈನಲ್ಲಿ ಬಂಧಿಸಿದ್ದಾರೆ. ಕಳೆದ … Continued

ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ: ದುಬೈಗೆ ಹೋಗುವಂತೆ ಸಲಹೆ ನೀಡಿದ್ದು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್- ಆ್ಯಪ್ ಮಾಲೀಕನ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯವು ಆನ್‌ಲೈನ್ ಅಪ್ಲಿಕೇಶನ್‌ನ ಉನ್ನತ ನಿರ್ವಹಣೆಯಲ್ಲಿ ಒಬ್ಬನೆಂದು ಹೆಸರಿಸಲ್ಪಟ್ಟ ಮಹದೇವ ಬೆಟ್ಟಿಂಗ್ ಪ್ರಕರಣದ ಆರೋಪಿ ಶುಭಂ ಸೋನಿ, ದುಬೈನಿಂದ ವೀಡಿಯೊ ಸಂದೇಶದಲ್ಲಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಮತ್ತು 2008ರ ಬ್ಯಾಚ್ ಐಪಿಎಸ್ ಅಧಿಕಾರಿ ವಿರುದ್ಧ ಆರೋಪಗಳನ್ನು ಮಾಡಿದ್ದಾನೆ. ಮಹಾದೇವ ಆ್ಯಪ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ … Continued

ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿಳಿಯಿತು ವಿಶ್ವದ ದೊಡ್ಡ ವಿಮಾನ

ಬೆಂಗಳೂರು: ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು, ಶುಕ್ರವಾರ ಪ್ರಪಂಚದ ಅತಿ ದೊಡ್ಡ ವಿಮಾನ ಎ380( ಸೂಪರ್‌ಜಂಬೋ ಬಂದಿಳಿದಿದೆ. ದುಬೈನಿಂದ( ಬೆಳಗ್ಗೆ 10:30ಕ್ಕೆ ಹೊರಟ ಎಮಿರೇಟ್ಸ್‌ ವಿಮಾನ ಮಧ್ಯಾಹ್ನ 3:30ಕ್ಕೆ ಬೆಂಗಳೂರು ತಲುಪಿತು. ಎಮಿರೇಟ್ಸ್‌ ಸಂಸ್ಥೆಯ ಏರ್‌ಬಸ್‌ ಎ380 ವಿಮಾನ ಲ್ಯಾಂಡ್‌ ಆದ ಎರಡನೇ ನಿಲ್ದಾಣ ಬೆಂಗಳೂರು ಆಗಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್‌ ಸಂಸ್ಥೆ … Continued