ನಾನೂ ಇಲ್ಲೇ ಜನಿಸಿದ್ದು: ತನ್ನ ಪಾಲಕರಿಗೆ ಬೈದಾಡಿದವರಿಗೆ ನಟ ಯಶ್ ಉತ್ತರ

ಹಾಸನ: ಹಾಸನ ಜಿಲ್ಲೆ ದುದ್ದ ಸಮೀಪದ ತಿಮ್ಲಾಪುರ ಬಳಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಅವರ ತಂದೆ, ತಾಯಿ ಹಾಗೂ ಗ್ರಾಮಸ್ಥರ ನಡುವೆ ಜಗಳವಾಗಿದೆ. ಜಮೀನಿಗೆ ಕೆಲವರು ಅಕ್ರಮವಾಗಿ ಪ್ರವೇಶಿಸಿದ್ದಾರೆನ್ನಲಾಗಿದ್ದು, ಇದನ್ನು ಪ್ರಶ್ನಿಸಿದ ಕೆಲಸ ಮಾಡುವ ಹುಡಗರ ಮೇಲೆ ಹಲ್ಲೆ ಮಾಡಿದ್ದಾರೆ. ಇದಕ್ಕೆ ಆಕ್ಷೇಪಿಸಿದ್ದಕ್ಕೆ ಯಶ್ ಅವರ ತಂದೆ, ತಾಯಿ … Continued