ಬೆಂಗಳೂರು : ಓವರ್‌ಟೇಕ್‌ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ನಟ ದುನಿಯಾ ವಿಜಯ ಪುತ್ರನ ವಿರುದ್ಧ ದೂರು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ ಅವರ ಪುತ್ರ ಸಾಮ್ರಾಟ ವಿರುದ್ಧ ಸಹಪಾಠಿಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಓವರ್‌ಟೇಕ್‌ ಮಾಡಿದ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಪ್ರಕಾರ, ಸಾಮ್ರಾಟ ಹಾಗೂ ಅವರ ಸ್ನೇಹಿತರು ಜಿಪ್ಸಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಆರ್‌.ಆರ್‌.ನಗರದ … Continued