ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಮಾರ್ಚ್‌ 28ರವರೆಗೆ ಇ.ಡಿ. ಕಸ್ಟಡಿಗೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಮಾರ್ಚ್‌ 28ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಶುಕ್ರವಾರ ನೀಡಿದೆ. ಜಾರಿ ನಿರ್ದೇಶನಾಲಯ ಮತ್ತು ಕೇಜ್ರಿವಾಲ್‌ ಪರ ವಕೀಲರ ವಿಸ್ತೃತ ವಾದ ಆಲಿಸಿದ ರೋಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕಸ್ಟಡಿ ಆದೇಶ … Continued

ಮಹಾದೇವ ಆ್ಯಪ್‌ ಪ್ರಕರಣ: ಕಪಿಲ್ ಶರ್ಮಾ, ಹುಮಾ ಖುರೇಷಿ, ಹಿನಾ ಖಾನ್ ಗೆ ಇ.ಡಿ.ಸಮನ್ಸ್: ವರದಿ

ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿನೆಮಾ ನಟಿಯರಾದ ಶ್ರದ್ಧಾ ಕಪೂರ್, ಹುಮಾ ಖುರೇಷಿ, ಹಿನಾ ಖಾನ್ ಮತ್ತು ಹಾಸ್ಯ ಶೋ ನಡೆಸುವ ಕಪಿಲ್ ಶರ್ಮಾ ಅವರಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ ಎಂದು ವರದಿಯಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ದುಬೈನಲ್ಲಿ ನಡೆದ ಮಹಾದೇವ ಬುಕ್ ಆ್ಯಪ್‌ನ ಸಕ್ಸಸ್ ಪಾರ್ಟಿಯಲ್ಲಿ ಭಾಗವಹಿಸಿದ್ದಕ್ಕಾಗಿ ಆ್ಯಪ್‌ನ ಪ್ರಚಾರಕ್ಕಾಗಿ ಹುಮಾ … Continued

ದೇಶದ 10 ರಾಜ್ಯಗಳಲ್ಲಿ ಪಿಎಫ್ಐ ಮುಖಂಡರು, ಕಚೇರಿ ಮೇಲೆ ಏಕಕಾಲಕ್ಕೆ ಎನ್‌ಐಎ ದಾಳಿ, ಪಿಎಫ್‌ಐ ಮುಖ್ಯಸ್ಥ ಸೇರಿ 100ಕ್ಕೂ ಜನರ ಬಂಧನ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಭಯೋತ್ಪಾದಕ-ಧನಸಹಾಯ ಶಂಕಿತರ ವಿರುದ್ಧ ರಾಷ್ಟ್ರವ್ಯಾಪಿ ದಾಳಿಗಳನ್ನು ನಡೆಸಿತು ಮತ್ತು 100 ಕ್ಕೂ ಹೆಚ್ಚು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರನ್ನು ಬಂಧಿಸಿದೆ. ಮಲಪ್ಪುರಂನ ಮಂಜೇರಿಯಲ್ಲಿ ಪಿಎಫ್‌ಐ ಅಧ್ಯಕ್ಷ ಒಎಂಎ ಸಲಾಂ ಮತ್ತು ರಾಜ್ಯಾಧ್ಯಕ್ಷ ಸಿಪಿ ಮುಹಮ್ಮದ್ ಬಶೀರ್ ಅವರನ್ನು ಬಂಧಿಸಲಾಗಿದೆ. … Continued