ಕೇರಳ: ಪಾಲಕ್ಕಾಡ್‌ನಿಂದ ಮೆಟ್ರೋ ಮ್ಯಾನ್‌ ಸ್ಪರ್ಧೆ

ನವ ದೆಹಲಿ: ಏ.೬ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಎಂದೇ ಹೇಳಲಾಗುತ್ತಿರುವ ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಕಂಜಿರಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಆಲ್ಫಾನ್ಸೊ, ತ್ರಿಶೂರ್ ಅಸೆಂಬ್ಲಿ ಕ್ಷೇತ್ರದಿಂದ ಸುರೇಶ್ ಗೋಪಿ ಸ್ಪರ್ಧಿಸಲಿದ್ದಾರೆ. ಶ್ರೀಧರನ್ ಕೇರಳದ ಪಾಲಕ್ಕಾಡ್ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕೇರಳ ಬಿಜೆಪಿ ಘಟಕದ … Continued

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಿಎಂ ಆಗಲು ಸಿದ್ಧ: ಮೆಟ್ರೋಮ್ಯಾನ್‌ ಶ್ರೀಧರನ್‌

ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತಾನು ಮುಖ್ಯಮಂತ್ರಿ ಹುದ್ದೆಗೇರಲು ಆಸಕ್ತಿ ಹೊಂದಿದ್ದಾಗಿ ಮೆಟ್ರೋಮ್ಯಾನ್‌ ಇ. ಶ್ರೀಧರನ್‌ ಹೇಳಿದ್ದಾರೆ. ಬಿಜೆಪಿ ಸೇರಲು ಉತ್ಸುಕತೆ ಹೊಂದಿರುವುದಾಗಿ ಹೇಳಿಕೆ ನೀಡಿದ ಮರುದಿನವೇ ಸಿಎಂ ಹುದ್ದೆ ವಹಿಸಿಕೊಳ್ಳಲು ಮುಕ್ತನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ರಾಜ್ಯವನ್ನು ಸಾಲದ ಬಲೆಯಿಂದ ಹೊರಗೆ ತರುವುದು ಮತ್ತು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಗಮನ … Continued

ಭಾರತದ ಮೆಟ್ರೋ ಮ್ಯಾನ್‌ ಇ ಶ್ರೀಧರನ್‌ ಬಿಜೆಪಿಗೆ ಸೇರಲು ನಿರ್ಧಾರ 

  ಭಾರತದ ಮೆಟ್ರೋ ಮ್ಯಾನ್‌, ಇ ಶ್ರೀಧರನ್ ಅವರು ಕೇರಳ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳಿರುವಾಗ ಬಿಜೆಪಿಗೆ ಸೇರಲಿದ್ದಾರೆ. ಕಳೆದ ೧೦ ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ತರಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರೂ ಆದರೆ ರಾಜಕಾರಣಿಗಳ ಪ್ರತಿರೋಧವನ್ನು ಎದುರಿಸಿಸಬೇಕಾಯಿತು. “ಪಕ್ಷಗಳು ತಮ್ಮ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತವೆ” ಎಂದು ಅವರು ಹೇಳಿದ ಅವರು, ನರೇಂದ್ರ ಮೋದಿ ಅವರು … Continued