ಕೇರಳ ಚುನಾವಣೆ; ‘ಮೆಟ್ರೋ ಮ್ಯಾನ್ ಶ್ರೀಧರನ್‌ ಬಿಜೆಪಿ ಸಿಎಂ ಅಭ್ಯರ್ಥಿ, ಬದಲಿಸುವರೇ ಸಮೀಕರಣ?

ತಿರುವನಂತಪುರಂ / ಕೊಚ್ಚಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ‘ಮೆಟ್ರೋ ಮ್ಯಾನ್’ ಇ ಶ್ರೀಧರನ್ ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇರಳ ಬಿಜೆಪಿ ಮುಖ್ಯಸ್ಥರು ಗುರುವಾರ ಪ್ರಕಟಿಸಿದ್ದಾರೆ. ಏ.೬ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಇ. ಶ್ರೀಧರನ್ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಸುರೇಂದ್ರನ್ ಹೇಳಿದ್ದಾರೆ. ಇದು ಕೇರಳದಲ್ಲಿ ರಾಜಕೀಯ ಸಮೀಕರಣದ ಬದಲಾವಣೆಗೆ ಕಾರಣವಾಗಬಹುದು … Continued