ಉತ್ತರ ಕನ್ನಡ ಜಿಲ್ಲೆಯ ಇ ಸ್ವತ್ತು ಸಮಸ್ಯೆಗೆ ತಿಂಗಳೊಳಗೆ ಮುಕ್ತಿ: ಕಂದಾಯ ಸಚಿವ ಅಶೋಕ ಭರವಸೆ

ಅಚವೆ (ಅಂಕೋಲಾ) : ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಭೀರವಾಗಿರುವ ಇ ಸ್ವತ್ತು ಸಮಸ್ಯೆ ಬಗೆಹರಿಸಲು ಸಂಪುಟ ಉಪ ಸಮಿತಿ ರಚಿಸಲಾಗಿದೆ. ಜಿಲ್ಲೆಯ ಈ ಸಮಸೆಯನ್ನ ಉಪಸಮಿತಿ ಮುಂದಿಟ್ಟು ಒಂದು ತಿಂಗಳಲ್ಲಿ ಈ ಸಮಸ್ಯೆಗೆ ಮುಕ್ತಿ ನೀಡಲಾಗುವುದು’ ಎಂದು ಕಂದಾಯ ಸಚಿವ ಅಶೋಕ ಭರವಸೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ … Continued