ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ, ಇ.ತುಕಾರಾಂ ರಾಜೀನಾಮೆ

ಬೆಂಗಳೂರು : ಕೇಂದ್ರದ ಎನ್​​ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜೆಡಿಎಸ್ ನಾಯಕ ಎಚ್.​ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌‍ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿ ಅಧಿಕಾರ … Continued