ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಲಘು ಭೂಕಂಪ

ಬೆಳಗಾವಿ :ಮಹಾರಾಷ್ಟ್ರದ ಸಾಂಗ್ಲಿ, ಸೊಲ್ಲಾಪುರ, ಕರ್ನಾಟಕದ ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ಕೆಲವೆಡೆ ಶನಿವಾರ ನಸುಕಿನಲ್ಲೇ ಲಘು ಭೂಕಂಪ ಸಂಭವಿಸಿದೆ. ಆದರೆ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟ ಆಗಿಲ್ಲ ಎಂದು ತಿಳಿದುಬಂದಿದೆ. ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮ ಹಾಗೂ ನೆರೆಯ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 6.22 ರಿಂದ 6.23 ರ ಸುಮಾರಿಗೆ ಸುಮಾರು 10 ಸೆಕೆಂಡ್ … Continued