ಗಣಿಗಾರಿಕೆ ಗುತ್ತಿಗೆ ಪ್ರಕರಣ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲು ಚುನಾವಣಾ ಆಯೋಗ ಶಿಫಾರಸು-ಯಾವುದೇ ಸಂವಹನವಿಲ್ಲ ಎಂದ ಸಿಎಂ ಸೊರೇನ್

ನವದೆಹಲಿ: ಚುನಾವಣಾ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಭಾರತದ ಚುನಾವಣಾ ಆಯೋಗ (EC) ಶಿಫಾರಸು ಮಾಡಿದೆ. ಈ ಸಂಬಂಧ ರಾಜ್ಯಪಾಲರಿಗೆ ಚುನಾವಣಾ ಆಯೋಗ ಪತ್ರ ಕಳುಹಿಸಿದೆ. ಮುಖ್ಯಮಂತ್ರಿ ಒಡೆತನದ ಗಣಿಗಾರಿಕೆಗೆ ಸಂಬಂಧಿಸಿದಂತೆ ಈ ಶಿಫಾರಸು ಮಾಡಲಾಗಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ. ಈ ಅಭಿಪ್ರಾಯವನ್ನು ಇಂದು, … Continued