ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ 3ನೇ ಹಂತದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR)

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶಕುಮಾರ (Gyanesh Kumar) ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು … Continued

ಮಮತಾಗೆ ಗಾಯ: ದಾಳಿ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿದೆ ಎಂಬ ವರದಿಯನ್ನು ಭಾರತದ ಚುನಾವಣಾ ಆಯೋಗವು ತಳ್ಳಿಹಾಕಿದೆ. ಆಯೋಗ ನೇಮಕ ಮಾಡಿದ್ದ ಪಶ್ಚಿಮ ಬಂಗಾಳದ ಚುನಾವಣಾ ವೀಕ್ಷಕರು ಮತ್ತು ಮುಖ್ಯ ಕಾರ್ಯದರ್ಶಿಯ ವರದಿ ಆಧರಿಸಿ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ. ಬುಧವಾರ ಸಂಜೆ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ … Continued

ಮಮತಾ ಗಾಯಗೊಂಡ ಘಟನೆ: ತನಿಖೆಗೆ ಒತ್ತಾಯಿಸಿ ಚುನಾವಣಾ ಆಯೋಗದ ಮುಂದೆ ಬಿಜೆಪಿ-ಟಿಎಂಸಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿಗಾಗ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಗೆ ಸಂಬಂಧಿಸಿದಂತೆ ಈಗ ಆಡಳಿತಾರೂಢ ತೃಣಮೂಲ್‌ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ದೊಡಡ್ಡ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ಬಿಜೆಪಿ ಮತ್ತು ಟಿಎಂಸಿ ಎರಡೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದು, ಈ ಘಟನೆ ಬಗ್ಗೆ ಹೆಚ್ಚಿನ ತನಿಖೆಗೆ ಒತ್ತಾಯಿಸಿವೆ. ಜೊತೆಗೆ ಎರಡೂ ಪಕ್ಷಗಳು ಈಗ ಚುನಾವಣಾ … Continued