ದೆಹಲಿ ಮದ್ಯ ನೀತಿ ಪ್ರಕರಣ: ಉದ್ಯಮಿ ಅಮಿತ್ ಅರೋರಾ ಬಂಧಿಸಿದ ಇ.ಡಿ.

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿಕಟವರ್ತಿ ಅಮಿತ್ ಅರೋರಾ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ. ಅರೋರಾ ಗುರುಗ್ರಾಮ ಮೂಲದ ಬಡ್ಡಿ ರಿಟೇಲ್‌ನ ನಿರ್ದೇಶಕರಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇದುವರೆಗೆ ಒಟ್ಟು ಐವರನ್ನು ಇ.ಡಿ. ಬಂಧಿಸಿದೆ. ಮದ್ಯದ ಉದ್ಯಮಿ ಸಮೀರ್ ಮಹೇಂದ್ರು ಅವರನ್ನು … Continued