ದೆಹಲಿ ಮದ್ಯ ನೀತಿ ಪ್ರಕರಣ: ದೆಹಲಿ-ಎನ್‌ಸಿಆರ್, ಪಂಜಾಬ್‌ ಸೇರಿ 35 ಸ್ಥಳಗಳಲ್ಲಿ ಇ.ಡಿ. ದಾಳಿ

ನವದೆಹಲಿ: ಮೂಲಗಳ ಪ್ರಕಾರ ದೆಹಲಿ ಅಬಕಾರಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹೈದರಾಬಾದ್‌ನ 35 ಸ್ಥಳಗಳಲ್ಲಿ ಹೊಸ ದಾಳಿ ನಡೆಸಿದೆ. ಹೊಸ ದಾಳಿಗಳಿಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ, “500 ಕ್ಕೂ ಹೆಚ್ಚು ದಾಳಿಗಳು, 3 ತಿಂಗಳಿನಿಂದ, 300 … Continued